25.4 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಳ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ.2 ರಂದು ನಾಳದಲ್ಲಿ ನಡೆದಿದೆ.

ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಾಯದಿಂದ ರಸ್ತೆಯಿಂದ ಮರವನ್ನು ತೆರವು ಗೊಳಿಸುವ ಕೆಲಸ ನಡೆಯಿತು.ನ್ಯಾಯತರ್ಪು, ಕಳಿಯ ಗ್ರಾಮದ ಹಲವಾರು ಕಡೆಗಳಲ್ಲಿ ಬಾರಿ ಪ್ರಮಾಣದ ಗಾಳಿ, ಮಳೆಯಾಗಿದೆ.ತೆಂಗು, ಅಡಿಕೆ, ಬಾಳೆ ಕೃಷಿ ತೋಟಗಳಲ್ಲಿ ಅಪಾರ ಪ್ರಮಾಣದ ನಷ್ಟು ಉಂಟಾಗಿದೆ.

ಮನೆ, ದನಗಳ ಹಟ್ಟಿ ಮತ್ತು ಸೋಲಾರ್ ಪ್ಯಾನಲ್ ಗಳು ಗಾಳಿ ರಭಸಕ್ಕೆ ನೂರಾರು ಮೀಟರ್ ದೂರ ಹಾರಿ ಹೋಗಿದೆ. ಸುಮಾರು 15ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ತುಂಡಾಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟಕಗಳು ನಡೆಯಿತು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya
error: Content is protected !!