25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

ಗುರುವಾಯನಕೆರೆ: ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವರುಣ್ ಖಾಸಗಿ ಬಸ್ ಮೇಲೆ ಕಿಡಿಗೇಡಿಗಳು
ಕಲ್ಲೇಸದ ಘಟನೆ ಮೇ. 2ರಂದು ಬೆಳಿಗ್ಗೆ ಗುರುವಾಯನಕೆರೆ ಜೈನ್ ಪೇಟೆ ಬಳಿ ನಡೆದಿದೆ.
ಕಲ್ಲು ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗದ ಕನ್ನಡಿಯು ಸಂಪೂರ್ಣ ಹಾನಿಯಾಗಿದೆ ಎಂದು ಮಾಲೀಕರು ಖಚಿತ ಪಡಿಸಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಇತರ ವಾಹನದಲ್ಲಿ ಯಾವುದೇ ತೊಂದರೆಯಾಗದಂತೆ
ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.

Related posts

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!