25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

ಮಂಗಳೂರು; ಮೇ 01 ರಂದು ಮಂಗಳೂರಿನಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.

ಇನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಮೇ-2 ರಂದು ದಕ್ಷಿಣ ಕನ್ನಡ ಬಂದ್ ಗೆ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದೆ. ಪೊಲೀಸ್ ಇಲಾಖೆ ಈಗಾಗಲೇ ಜಿಲ್ಲೆಯಾದ್ಯಂತ ನಾಕಾಬಂದಿ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. ಹೆಚ್ಚಿನ ಭದ್ರತೆಗಾಗಿ ಇತರ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲೆಗೆ ಕರೆಸಲಾಗಿದೆ.

Related posts

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!