25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ನೂತನ ಧ್ವಜಸ್ತಂಭದ ನಿರ್ಮಾಣದ ಕಾಮಗಾರಿಯ ಪೂರ್ವಭಾವಿಯಾಗಿ ಮೇ. 2ರಂದು ಬ್ರಹ್ಮಶ್ರೀ ದೇರಬೈಲು ಡಾ. ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆಯ, “ಅಳಕ್ಕೆ ಕುಟುಂಬಸ್ಥರು ಮತ್ತು ಬೈಲಿನ ಸಮಸ್ತರು” ದಾನವಾಗಿ ನೀಡುವ ಮರದ ವೃಕ್ಷ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಹಿರಿಯ ವಕೀಲರು ಬದರಿನಾಥ್ ಸಂಪಿಗೆತ್ತಾಯ, ಶ್ಯಾಮ್ ಪ್ರಸಾದ್, ಸತೀಶ್ ಕಾರಂದೂರು, ಪ್ರಮೋದ್ ಕುಮಾರ್, ನಾರಾಯಣ ಪೂಜಾರಿ, ದೇವಸ್ಥಾನದ ವ್ಯವಸ್ಥಾಪಕ ಬಾಲಣ್ಣ, ಗ್ರಾಮಸ್ಥರು, ಭಕ್ತಾದಿಗಳು ಮೊದಲಾದ ಗಣ್ಯರು ಭಾಗಿಯಾಗಿದ್ದರು.

Related posts

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya
error: Content is protected !!