24.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ನೂತನ ಧ್ವಜಸ್ತಂಭದ ನಿರ್ಮಾಣದ ಕಾಮಗಾರಿಯ ಪೂರ್ವಭಾವಿಯಾಗಿ ಮೇ. 2ರಂದು ಬ್ರಹ್ಮಶ್ರೀ ದೇರಬೈಲು ಡಾ. ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆಯ, “ಅಳಕ್ಕೆ ಕುಟುಂಬಸ್ಥರು ಮತ್ತು ಬೈಲಿನ ಸಮಸ್ತರು” ದಾನವಾಗಿ ನೀಡುವ ಮರದ ವೃಕ್ಷ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಹಿರಿಯ ವಕೀಲರು ಬದರಿನಾಥ್ ಸಂಪಿಗೆತ್ತಾಯ, ಶ್ಯಾಮ್ ಪ್ರಸಾದ್, ಸತೀಶ್ ಕಾರಂದೂರು, ಪ್ರಮೋದ್ ಕುಮಾರ್, ನಾರಾಯಣ ಪೂಜಾರಿ, ದೇವಸ್ಥಾನದ ವ್ಯವಸ್ಥಾಪಕ ಬಾಲಣ್ಣ, ಗ್ರಾಮಸ್ಥರು, ಭಕ್ತಾದಿಗಳು ಮೊದಲಾದ ಗಣ್ಯರು ಭಾಗಿಯಾಗಿದ್ದರು.

Related posts

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya
error: Content is protected !!