March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ನೂತನ ಧ್ವಜಸ್ತಂಭದ ನಿರ್ಮಾಣದ ಕಾಮಗಾರಿಯ ಪೂರ್ವಭಾವಿಯಾಗಿ ಮೇ. 2ರಂದು ಬ್ರಹ್ಮಶ್ರೀ ದೇರಬೈಲು ಡಾ. ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆಯ, “ಅಳಕ್ಕೆ ಕುಟುಂಬಸ್ಥರು ಮತ್ತು ಬೈಲಿನ ಸಮಸ್ತರು” ದಾನವಾಗಿ ನೀಡುವ ಮರದ ವೃಕ್ಷ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಹಿರಿಯ ವಕೀಲರು ಬದರಿನಾಥ್ ಸಂಪಿಗೆತ್ತಾಯ, ಶ್ಯಾಮ್ ಪ್ರಸಾದ್, ಸತೀಶ್ ಕಾರಂದೂರು, ಪ್ರಮೋದ್ ಕುಮಾರ್, ನಾರಾಯಣ ಪೂಜಾರಿ, ದೇವಸ್ಥಾನದ ವ್ಯವಸ್ಥಾಪಕ ಬಾಲಣ್ಣ, ಗ್ರಾಮಸ್ಥರು, ಭಕ್ತಾದಿಗಳು ಮೊದಲಾದ ಗಣ್ಯರು ಭಾಗಿಯಾಗಿದ್ದರು.

Related posts

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya
error: Content is protected !!