July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ನೂತನ ಧ್ವಜಸ್ತಂಭದ ನಿರ್ಮಾಣದ ಕಾಮಗಾರಿಯ ಪೂರ್ವಭಾವಿಯಾಗಿ ಮೇ. 2ರಂದು ಬ್ರಹ್ಮಶ್ರೀ ದೇರಬೈಲು ಡಾ. ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆಯ, “ಅಳಕ್ಕೆ ಕುಟುಂಬಸ್ಥರು ಮತ್ತು ಬೈಲಿನ ಸಮಸ್ತರು” ದಾನವಾಗಿ ನೀಡುವ ಮರದ ವೃಕ್ಷ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಹಿರಿಯ ವಕೀಲರು ಬದರಿನಾಥ್ ಸಂಪಿಗೆತ್ತಾಯ, ಶ್ಯಾಮ್ ಪ್ರಸಾದ್, ಸತೀಶ್ ಕಾರಂದೂರು, ಪ್ರಮೋದ್ ಕುಮಾರ್, ನಾರಾಯಣ ಪೂಜಾರಿ, ದೇವಸ್ಥಾನದ ವ್ಯವಸ್ಥಾಪಕ ಬಾಲಣ್ಣ, ಗ್ರಾಮಸ್ಥರು, ಭಕ್ತಾದಿಗಳು ಮೊದಲಾದ ಗಣ್ಯರು ಭಾಗಿಯಾಗಿದ್ದರು.

Related posts

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya
error: Content is protected !!