25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ನೂತನ ಧ್ವಜಸ್ತಂಭದ ನಿರ್ಮಾಣದ ಕಾಮಗಾರಿಯ ಪೂರ್ವಭಾವಿಯಾಗಿ ಮೇ. 2ರಂದು ಬ್ರಹ್ಮಶ್ರೀ ದೇರಬೈಲು ಡಾ. ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆಯ, “ಅಳಕ್ಕೆ ಕುಟುಂಬಸ್ಥರು ಮತ್ತು ಬೈಲಿನ ಸಮಸ್ತರು” ದಾನವಾಗಿ ನೀಡುವ ಮರದ ವೃಕ್ಷ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಹಿರಿಯ ವಕೀಲರು ಬದರಿನಾಥ್ ಸಂಪಿಗೆತ್ತಾಯ, ಶ್ಯಾಮ್ ಪ್ರಸಾದ್, ಸತೀಶ್ ಕಾರಂದೂರು, ಪ್ರಮೋದ್ ಕುಮಾರ್, ನಾರಾಯಣ ಪೂಜಾರಿ, ದೇವಸ್ಥಾನದ ವ್ಯವಸ್ಥಾಪಕ ಬಾಲಣ್ಣ, ಗ್ರಾಮಸ್ಥರು, ಭಕ್ತಾದಿಗಳು ಮೊದಲಾದ ಗಣ್ಯರು ಭಾಗಿಯಾಗಿದ್ದರು.

Related posts

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya
error: Content is protected !!