24 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಆಂಬುಲೆನ್ಸ್ ಲೋಕಾರ್ಪಣೆ, ಆಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಬೆಳ್ತಂಗಡಿಯು ಸಿವಿಸಿ ಹಾಲ್ ನಲ್ಲಿ ನಡೆಯಿತು.


ಈ ಪದಗ್ರಹಣ ಸಮಾರಂಭದಲ್ಲಿ ಡಾ. ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠ, ಕಾವೂರು ಮಂಗಳೂರು ಇವರು ದೀಪಪ್ರಜ್ವಲನೆ ಮಾಡಿ ಆಶೀರ್ವಚನವನ್ನು ನೀಡಲಿದ್ದಾರೆ. ಒಕ್ಕಲಿಗ ಗೌಡ ಸಮಾಜದ ಅನೇಕ ಗಣ್ಯಾತಿಗಣ್ಯರು ಅಥಿತಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರಂಭ ಮೇ 25 ನೇ ರಂದು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮಂಜ, ಕಾರ್ಯದರ್ಶಿಯಾದ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಫೌಂಡರ್ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ವಿಜಯ ಗೌಡ ವೇಣೂರು, ವಸಂತ ಗೌಡ ಮರಕಡ, ನವೀನ್ ಬಿ ಕೆ ನಿಡ್ಲೆ ಮತ್ತು ಟ್ರಸ್ಟಿಗಳು ಹಾಜರಿದ್ದರು.

Related posts

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya
error: Content is protected !!