25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಆಂಬುಲೆನ್ಸ್ ಲೋಕಾರ್ಪಣೆ, ಆಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಬೆಳ್ತಂಗಡಿಯು ಸಿವಿಸಿ ಹಾಲ್ ನಲ್ಲಿ ನಡೆಯಿತು.


ಈ ಪದಗ್ರಹಣ ಸಮಾರಂಭದಲ್ಲಿ ಡಾ. ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠ, ಕಾವೂರು ಮಂಗಳೂರು ಇವರು ದೀಪಪ್ರಜ್ವಲನೆ ಮಾಡಿ ಆಶೀರ್ವಚನವನ್ನು ನೀಡಲಿದ್ದಾರೆ. ಒಕ್ಕಲಿಗ ಗೌಡ ಸಮಾಜದ ಅನೇಕ ಗಣ್ಯಾತಿಗಣ್ಯರು ಅಥಿತಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರಂಭ ಮೇ 25 ನೇ ರಂದು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮಂಜ, ಕಾರ್ಯದರ್ಶಿಯಾದ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಫೌಂಡರ್ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ವಿಜಯ ಗೌಡ ವೇಣೂರು, ವಸಂತ ಗೌಡ ಮರಕಡ, ನವೀನ್ ಬಿ ಕೆ ನಿಡ್ಲೆ ಮತ್ತು ಟ್ರಸ್ಟಿಗಳು ಹಾಜರಿದ್ದರು.

Related posts

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya
error: Content is protected !!