September 6, 2026
Uncategorized

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

ಬೆಳ್ತಂಗಡಿ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ತಾಲೂಕಿನ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದ್ದು ಬೆಳ್ತಂಗಡಿ ಹಳೆಕೋಟೆ ಬಳಿ ಹಿಂದೂ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್ ನ್ನು ಹೊತ್ತಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related posts

ಜು.7: ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನ ಸಭೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!