July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ ಘಟನೆಯಾಗಿದೆ. ಇದನ್ನು ಹಿಂದೂ ಸಮಾಜ ಸಹಿಸಲು ಸಾಧ್ಯವಿಲ್ಲ. ಹತ್ಯೆ ಮಾಡಿದ ಕೊಲೆಗಡುಕರನ್ನು ಆದಷ್ಷು ಭೇಗ ಬಂಧಿಸಿ ತಕ್ಕ ಶಿಕ್ಷೆಯನ್ನು ನೀಡಬೇಕು ಎಂದು ಸರಕಾರಕ್ಕೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!