July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

ಕಕ್ಯಪದವು: 2024-25 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದಿರುತ್ತದೆ.

ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತೆರ್ಗಡೆಗೊಂಡಿದ್ದು ವಿದ್ಯಾರ್ಥಿನಿ ಪ್ರಾರ್ಥನಾ ಹೆಚ್ ಕೆ 622 ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಹಾಗೂ ರಾಜ್ಯಕ್ಕೆ 4ನೇ ರ‍್ಯಾಂಕ್, ಅತಿಶಯ್ ಆರ್ ಪೂಜಾರಿ 610 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ಹಾಗೂ ದೀಪ್ತಿ ಕೆ 609 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಟ್ಟಾರೆ 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಯಲ್ಲಿ, 12 ಪ್ರಥಮ ಶ್ರೇಣಿಯಲ್ಲಿ 3 ದ್ವಿತೀಯ ಶ್ರೇಣಿ ಪಡೆದು ತೆರ್ಗಡೆಗೊಂಡಿರುತ್ತಾರೆ.

Related posts

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya
error: Content is protected !!