25.2 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

ಬೆಳ್ತಂಗಡಿ: ವಗ್ಗ ಕಾಯರಡ್ಕ ನಿವಾಸಿ ಮೋಹನ್ ನಾಯಕ್ (71 ವರ್ಷ ) ರವರು ಮೇ 02 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕರ್ನಾಟಕ ಪಾಲಿಟೆಕ್ನಿಕ್ ಮಂಗಳೂರು ಹಾಗೂ ಶ್ರೀ ವಿಶ್ವೇಶ್ವರಯ್ಯ ಪಾಲಿಟೆಕ್ನಿಕ್ ಭದ್ರಾವತಿ ಇಲ್ಲಿ ಸುಮಾರು 35 ವರ್ಷ ಅಧ್ಯಾಪಕರಾಗಿ ಸೇವೆ ಸಲ್ಲಿಸಿರುತ್ತಾರೆ. ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಬೆಳ್ತಂಗಡಿ ಜೇಸಿ ಸಂಸ್ಥೆಯ ಪೂರ್ವಾಧಕ್ಷರಾದ ದಯಾನಂದ ನಾಯಕ್ ಇವರ ಬಾವ.

ಮೃತರು ಪತ್ನಿ ವಿದ್ಯಾ ನಾಯಕ್, ಮಕ್ಕಳಾದ ದಿವ್ಯಾ ನಾಯಕ್ ಹಾಗೂ ಭವ್ಯ ನಾಯಕ್ ಹಾಗೂ ಬಂಧು ಬಳಗ ದವರನ್ನು ಅಗಲಿದ್ದಾರೆ.

Related posts

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!