September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಬಾಂಧವ್ಯ ಮಿತ್ತೊಟ್ಟು ಮನೆಯ ಕರಿಯ ಪೂಜಾರಿ ಅವರ ಪುತ್ರ ದೀಪಕ್ ಕೆ ಸಾಲ್ಯಾನ್ ( 33ವ) ಇವರು Seviour pancreatitis ಎಂಬ ಜಠರ ಮತ್ತು ಪಿತ್ತಕೋಶಸಂಬಂಧಿ ಖಾಯಿಲೆಗೆ ತುತ್ತಾಗಿದ್ದು ಇವರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇವರ ಚಿಕಿತ್ಸೆಗೆ ಈಗಾಗಲೇ ಸುಮಾರು 4 ಲಕ್ಷ ಖರ್ಚಾಗಿರುತ್ತದೆ. ಇನ್ನೂ ಇವರ ಮುಂದಿನ ಚಿಕಿತ್ಸೆಗೆ ಸುಮಾರು 10 ಲಕ್ಷದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ. ಇವರ ಚಿಕಿತ್ಸೆಗೆ ಸಾಧ್ಯವಾದಷ್ಟು ಸಹಕರಿಸಿ ಎಂದು ಕುಟುಂಬದವರು ಕೇಳಿಕೊಂಡಿದ್ದಾರೆ.
ಚೇತನ್- 9108147133
Deepak k Salian
A/C no: 01502250011754
IFSC: CNRB0010150

Related posts

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!