September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಯಮಗಳನ್ನು ಉಲ್ಲಂಘಿಸಿ ಸಂಘದ ಬಗ್ಗೆ ಆರೋಪಗಳನ್ನು ಮಾಡಿ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಜಾರಪ್ಪ ಪೂಜಾರಿ ಹಾಗೂ ಮಂಜುನಾಥ ರೈ ಅವರನ್ನು ಸಂಘದ ಸದಸ್ಯತನದಿಂದ ಅಮಾನತು ಮಾಡಲಾಗಿದೆ.

ಮೇ 3ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸವಾ೯ನುಮತದಿಂದ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ದುರುದ್ದೇಶದಿಂದ ಆರೋಪಗಳನ್ನು ಮಾಡಿ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಲಾಯಿತು.

Related posts

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya
error: Content is protected !!