25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

ಮೊಗ್ರು : ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ರಿ. ಅಲೆಕ್ಕಿ – ಮುಗೇರಡ್ಕ ಇದರ ಶ್ರೀ ರಾಮ ಶಿಶು ಮಂದಿರಕ್ಕೆ ಉದ್ಯಮಿಗಳಾದ ಮೋಹನ್ ಕುಮಾರ್, ಲಕ್ಮಿ ಇಂಡಸ್ಟ್ರಿಸ್ ಉಜಿರೆ, ಇವರು ಬೇಟಿ ನೀಡಿ ಸುಮಾರು 3 ವರ್ಷದ ಹಿಂದೆ ಆರಂಭಗೊಂಡು, ಧಾರ್ಮಿಕ ಮತ್ತು ರಾಷ್ಟ್ರೀಯತೆಯ ಮನೋಭಾವನೆ, ಆಧುನಿಕ ಶಿಕ್ಷಣ ನೀಡುವಂತಹ ಶ್ರೀ ರಾಮ ಶಿಶು ಮಂದಿರದ ಟ್ರಸ್ಟ್ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಲಹೆ ಸೂಚನೆ ನೀಡಿ ಶಿಶು ಮಂದಿರದ ಅಭಿವೃದ್ಧಿಗೆ ಸಹಕರಿಸುವ ಭರವಸೆ ನೀಡಿ ಸಂಘದ ಕಾರ್ಯಾಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀರಾಮ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯಭಟ್ ಕೊಳಬ್ಬೆ, ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಸಂಚಾಲಕರಾದ ಅಶೋಕ್, ವರುಣ್ , ಪ್ರವೀಣ್, ಗಣೇಶ್ ಮತ್ತು ಮುಖ್ಯ ಮಾತಾಜಿ ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya
error: Content is protected !!