July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

ಮೊಗ್ರು : ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ರಿ. ಅಲೆಕ್ಕಿ – ಮುಗೇರಡ್ಕ ಇದರ ಶ್ರೀ ರಾಮ ಶಿಶು ಮಂದಿರಕ್ಕೆ ಉದ್ಯಮಿಗಳಾದ ಮೋಹನ್ ಕುಮಾರ್, ಲಕ್ಮಿ ಇಂಡಸ್ಟ್ರಿಸ್ ಉಜಿರೆ, ಇವರು ಬೇಟಿ ನೀಡಿ ಸುಮಾರು 3 ವರ್ಷದ ಹಿಂದೆ ಆರಂಭಗೊಂಡು, ಧಾರ್ಮಿಕ ಮತ್ತು ರಾಷ್ಟ್ರೀಯತೆಯ ಮನೋಭಾವನೆ, ಆಧುನಿಕ ಶಿಕ್ಷಣ ನೀಡುವಂತಹ ಶ್ರೀ ರಾಮ ಶಿಶು ಮಂದಿರದ ಟ್ರಸ್ಟ್ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಲಹೆ ಸೂಚನೆ ನೀಡಿ ಶಿಶು ಮಂದಿರದ ಅಭಿವೃದ್ಧಿಗೆ ಸಹಕರಿಸುವ ಭರವಸೆ ನೀಡಿ ಸಂಘದ ಕಾರ್ಯಾಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀರಾಮ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯಭಟ್ ಕೊಳಬ್ಬೆ, ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಸಂಚಾಲಕರಾದ ಅಶೋಕ್, ವರುಣ್ , ಪ್ರವೀಣ್, ಗಣೇಶ್ ಮತ್ತು ಮುಖ್ಯ ಮಾತಾಜಿ ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ

Suddi Udaya
error: Content is protected !!