March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ
ಪರೀಕ್ಷೆಗೆ ಹಾಜರಾದ 230 ವಿದ್ಯಾರ್ಥಿಗಲ್ಲಿ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 99.56 ಫಲಿತಾಂಶ ಲಭಿಸಿದೆ.

ಕು.ಸುಪ್ರಿಯಾ. 621 ಅಂಕ ಗಳಿಸಿ ಶಾಲೆಗೆ ಪ್ರಥಮ , ತಾಲ್ಲೂಕಿಗೆ ತೃತೀಯ, ಮತ್ತು ರಾಜ್ಯಕ್ಕೆ 4 ನೆಯ ಸ್ಥಾನ ಪಡೆದಿರುತ್ತಾರೆ.

54 ವಿದ್ಯಾರ್ಥಿಗಳು ವಿಶೇಷ ಶ್ರೇಣಿ, 164 ವಿದ್ಯಾರ್ಥಿಗಳು ಪ್ರಥಮ ದರ್ಜೆ, 9 ದ್ವಿತೀಯ ದರ್ಜೆ ಮತ್ತು 02 ತೃತೀಯ ದರ್ಜೆ ಪಡೆದುಕೊಂಡಿದ್ದಾರೆ.

ಉತ್ತಮ‌ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ , ಶಿಕ್ಷಕ ವೃಂದದವರಿಗೆ , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ, ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದನೆ ಸಲ್ಲಿಸಿದರು.

Related posts

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya
error: Content is protected !!