May 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ
ಪರೀಕ್ಷೆಗೆ ಹಾಜರಾದ 230 ವಿದ್ಯಾರ್ಥಿಗಲ್ಲಿ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 99.56 ಫಲಿತಾಂಶ ಲಭಿಸಿದೆ.

ಕು.ಸುಪ್ರಿಯಾ. 621 ಅಂಕ ಗಳಿಸಿ ಶಾಲೆಗೆ ಪ್ರಥಮ , ತಾಲ್ಲೂಕಿಗೆ ತೃತೀಯ, ಮತ್ತು ರಾಜ್ಯಕ್ಕೆ 4 ನೆಯ ಸ್ಥಾನ ಪಡೆದಿರುತ್ತಾರೆ.

54 ವಿದ್ಯಾರ್ಥಿಗಳು ವಿಶೇಷ ಶ್ರೇಣಿ, 164 ವಿದ್ಯಾರ್ಥಿಗಳು ಪ್ರಥಮ ದರ್ಜೆ, 9 ದ್ವಿತೀಯ ದರ್ಜೆ ಮತ್ತು 02 ತೃತೀಯ ದರ್ಜೆ ಪಡೆದುಕೊಂಡಿದ್ದಾರೆ.

ಉತ್ತಮ‌ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ , ಶಿಕ್ಷಕ ವೃಂದದವರಿಗೆ , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ, ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದನೆ ಸಲ್ಲಿಸಿದರು.

Related posts

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya
error: Content is protected !!