30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ
ಪರೀಕ್ಷೆಗೆ ಹಾಜರಾದ 230 ವಿದ್ಯಾರ್ಥಿಗಲ್ಲಿ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 99.56 ಫಲಿತಾಂಶ ಲಭಿಸಿದೆ.

ಕು.ಸುಪ್ರಿಯಾ. 621 ಅಂಕ ಗಳಿಸಿ ಶಾಲೆಗೆ ಪ್ರಥಮ , ತಾಲ್ಲೂಕಿಗೆ ತೃತೀಯ, ಮತ್ತು ರಾಜ್ಯಕ್ಕೆ 4 ನೆಯ ಸ್ಥಾನ ಪಡೆದಿರುತ್ತಾರೆ.

54 ವಿದ್ಯಾರ್ಥಿಗಳು ವಿಶೇಷ ಶ್ರೇಣಿ, 164 ವಿದ್ಯಾರ್ಥಿಗಳು ಪ್ರಥಮ ದರ್ಜೆ, 9 ದ್ವಿತೀಯ ದರ್ಜೆ ಮತ್ತು 02 ತೃತೀಯ ದರ್ಜೆ ಪಡೆದುಕೊಂಡಿದ್ದಾರೆ.

ಉತ್ತಮ‌ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ , ಶಿಕ್ಷಕ ವೃಂದದವರಿಗೆ , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ, ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದನೆ ಸಲ್ಲಿಸಿದರು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
error: Content is protected !!