September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

ಉಜಿರೆ: ‘ ಆಚಾರ್ಯ ತ್ರಯರಲ್ಲಿ ಶಂಕರರದ್ದು ದೊಡ್ಡ ಹೆಸರು. ಭಾರತದ ಇಕ್ಕೆಲೆಗಳಲ್ಲಿ ಸಂಚರಿಸಿ ಧರ್ಮದ ಪುನರುತ್ಥಾನ ಮಾಡಿದ ಮಹಾನುಭಾವರು. ಪ್ರಸ್ಥಾನತ್ರಯ ಭಾಷ್ಯ ರಚನೆಯೇ ಮುಂತಾದ ಅನೇಕ ಕೃತಿಗಳನ್ನು ಲೋಕಕ್ಕೆ ನೀಡಿದ ಮಹಾನ್ ದಾರ್ಶನಿಕರು. ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ , ವೇದಾದಿಗಳನ್ನು , ಶಾಸ್ತ್ರಗಳ ಜ್ಞಾನದೀವಿಗೆ ಪಡೆದು ಲೋಕಕ್ಕೆ ಹೊಸ ಬೆಳಕನ್ನು ನೀಡಿದವರು ಶಂಕರರು ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಸಿದ್ದವನ ಗುರುಕುಲದಲ್ಲಿ ನಡೆದ ಶಂಕರ ಜಯಂತಿ ಕಾರ್ಯಕ್ರಮದ ಅಭ್ಯಾಗತರಾಗಿ ಮಾತನಾಡಿದರು.

ಗುರುಕುಲದ ಪ್ರಧಾನ ಪಾಲಕರಾದ ಕೇಶವ ನಾಯ್ಕ್ ಅಧ್ಯಕ್ಷತೆ ವಹಿಸಿ ಶಂಕರರ ಜೀವನದ ಬಗ್ಗೆ ಮಾತನಾಡಿದರು.
ಸಹ ಪಾಲಕರಾದ ಸಚಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರೋಹಿತ್ ನಿರೂಪಿಸಿ ವಂದಿಸಿದರು.

Related posts

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಮಾಲಾಡಿ ಸ. ಉ. ಪ್ರಾ. ಶಾಲೆಯಲ್ಲಿ ಪೋಷಕ ರಕ್ಷಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!