25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

ಉಜಿರೆ: ‘ ಆಚಾರ್ಯ ತ್ರಯರಲ್ಲಿ ಶಂಕರರದ್ದು ದೊಡ್ಡ ಹೆಸರು. ಭಾರತದ ಇಕ್ಕೆಲೆಗಳಲ್ಲಿ ಸಂಚರಿಸಿ ಧರ್ಮದ ಪುನರುತ್ಥಾನ ಮಾಡಿದ ಮಹಾನುಭಾವರು. ಪ್ರಸ್ಥಾನತ್ರಯ ಭಾಷ್ಯ ರಚನೆಯೇ ಮುಂತಾದ ಅನೇಕ ಕೃತಿಗಳನ್ನು ಲೋಕಕ್ಕೆ ನೀಡಿದ ಮಹಾನ್ ದಾರ್ಶನಿಕರು. ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ , ವೇದಾದಿಗಳನ್ನು , ಶಾಸ್ತ್ರಗಳ ಜ್ಞಾನದೀವಿಗೆ ಪಡೆದು ಲೋಕಕ್ಕೆ ಹೊಸ ಬೆಳಕನ್ನು ನೀಡಿದವರು ಶಂಕರರು ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಸಿದ್ದವನ ಗುರುಕುಲದಲ್ಲಿ ನಡೆದ ಶಂಕರ ಜಯಂತಿ ಕಾರ್ಯಕ್ರಮದ ಅಭ್ಯಾಗತರಾಗಿ ಮಾತನಾಡಿದರು.

ಗುರುಕುಲದ ಪ್ರಧಾನ ಪಾಲಕರಾದ ಕೇಶವ ನಾಯ್ಕ್ ಅಧ್ಯಕ್ಷತೆ ವಹಿಸಿ ಶಂಕರರ ಜೀವನದ ಬಗ್ಗೆ ಮಾತನಾಡಿದರು.
ಸಹ ಪಾಲಕರಾದ ಸಚಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರೋಹಿತ್ ನಿರೂಪಿಸಿ ವಂದಿಸಿದರು.

Related posts

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya
error: Content is protected !!