23.7 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

ಕಕ್ಯಪದವು: 2024-25 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದಿರುತ್ತದೆ.

ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತೆರ್ಗಡೆಗೊಂಡಿದ್ದು ವಿದ್ಯಾರ್ಥಿನಿ ಪ್ರಾರ್ಥನಾ ಹೆಚ್ ಕೆ 622 ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಹಾಗೂ ರಾಜ್ಯಕ್ಕೆ 4ನೇ ರ‍್ಯಾಂಕ್, ಅತಿಶಯ್ ಆರ್ ಪೂಜಾರಿ 610 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ಹಾಗೂ ದೀಪ್ತಿ ಕೆ 609 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಟ್ಟಾರೆ 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಯಲ್ಲಿ, 12 ಪ್ರಥಮ ಶ್ರೇಣಿಯಲ್ಲಿ 3 ದ್ವಿತೀಯ ಶ್ರೇಣಿ ಪಡೆದು ತೆರ್ಗಡೆಗೊಂಡಿರುತ್ತಾರೆ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!