23.7 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2024 -25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 12 ನೇ ಬಾರಿಗೆ 100% ಫಲಿತಾಂಶ ಬಂದಿರುತ್ತದೆ.

ವರ್ಷಿತಾ 625 ರಲ್ಲಿ 610 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು,12 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್, ಸಂಚಾಲಕರಾದ ಅಶ್ವಿತ್ ಕುಲಾಲ್ , ಪ್ರಾಂಶುಪಾಲರಾದ ಓಮನ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಹಾಗೂ ಎಲ್ಲಾ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya
error: Content is protected !!