37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಬಾಂಧವ್ಯ ಮಿತ್ತೊಟ್ಟು ಮನೆಯ ಕರಿಯ ಪೂಜಾರಿ ಅವರ ಪುತ್ರ ದೀಪಕ್ ಕೆ ಸಾಲ್ಯಾನ್ ( 33ವ) ಇವರು Seviour pancreatitis ಎಂಬ ಜಠರ ಮತ್ತು ಪಿತ್ತಕೋಶಸಂಬಂಧಿ ಖಾಯಿಲೆಗೆ ತುತ್ತಾಗಿದ್ದು ಇವರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇವರ ಚಿಕಿತ್ಸೆಗೆ ಈಗಾಗಲೇ ಸುಮಾರು 4 ಲಕ್ಷ ಖರ್ಚಾಗಿರುತ್ತದೆ. ಇನ್ನೂ ಇವರ ಮುಂದಿನ ಚಿಕಿತ್ಸೆಗೆ ಸುಮಾರು 10 ಲಕ್ಷದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ. ಇವರ ಚಿಕಿತ್ಸೆಗೆ ಸಾಧ್ಯವಾದಷ್ಟು ಸಹಕರಿಸಿ ಎಂದು ಕುಟುಂಬದವರು ಕೇಳಿಕೊಂಡಿದ್ದಾರೆ.
ಚೇತನ್- 9108147133
Deepak k Salian
A/C no: 01502250011754
IFSC: CNRB0010150

Related posts

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!