23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಬಾಂಧವ್ಯ ಮಿತ್ತೊಟ್ಟು ಮನೆಯ ಕರಿಯ ಪೂಜಾರಿ ಅವರ ಪುತ್ರ ದೀಪಕ್ ಕೆ ಸಾಲ್ಯಾನ್ ( 33ವ) ಇವರು Seviour pancreatitis ಎಂಬ ಜಠರ ಮತ್ತು ಪಿತ್ತಕೋಶಸಂಬಂಧಿ ಖಾಯಿಲೆಗೆ ತುತ್ತಾಗಿದ್ದು ಇವರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇವರ ಚಿಕಿತ್ಸೆಗೆ ಈಗಾಗಲೇ ಸುಮಾರು 4 ಲಕ್ಷ ಖರ್ಚಾಗಿರುತ್ತದೆ. ಇನ್ನೂ ಇವರ ಮುಂದಿನ ಚಿಕಿತ್ಸೆಗೆ ಸುಮಾರು 10 ಲಕ್ಷದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ. ಇವರ ಚಿಕಿತ್ಸೆಗೆ ಸಾಧ್ಯವಾದಷ್ಟು ಸಹಕರಿಸಿ ಎಂದು ಕುಟುಂಬದವರು ಕೇಳಿಕೊಂಡಿದ್ದಾರೆ.
ಚೇತನ್- 9108147133
Deepak k Salian
A/C no: 01502250011754
IFSC: CNRB0010150

Related posts

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya
error: Content is protected !!