September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಬಾಂಧವ್ಯ ಮಿತ್ತೊಟ್ಟು ಮನೆಯ ಕರಿಯ ಪೂಜಾರಿ ಅವರ ಪುತ್ರ ದೀಪಕ್ ಕೆ ಸಾಲ್ಯಾನ್ ( 33ವ) ಇವರು Seviour pancreatitis ಎಂಬ ಜಠರ ಮತ್ತು ಪಿತ್ತಕೋಶಸಂಬಂಧಿ ಖಾಯಿಲೆಗೆ ತುತ್ತಾಗಿದ್ದು ಇವರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇವರ ಚಿಕಿತ್ಸೆಗೆ ಈಗಾಗಲೇ ಸುಮಾರು 4 ಲಕ್ಷ ಖರ್ಚಾಗಿರುತ್ತದೆ. ಇನ್ನೂ ಇವರ ಮುಂದಿನ ಚಿಕಿತ್ಸೆಗೆ ಸುಮಾರು 10 ಲಕ್ಷದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ. ಇವರ ಚಿಕಿತ್ಸೆಗೆ ಸಾಧ್ಯವಾದಷ್ಟು ಸಹಕರಿಸಿ ಎಂದು ಕುಟುಂಬದವರು ಕೇಳಿಕೊಂಡಿದ್ದಾರೆ.
ಚೇತನ್- 9108147133
Deepak k Salian
A/C no: 01502250011754
IFSC: CNRB0010150

Related posts

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya
error: Content is protected !!