July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು 2025-2026ನೇ ಇದರ ನೂತನ ಪದಾಧಿಕಾರಿಗಳ ಆಯ್ಕೆ ಮೇ 1 ರಂದು ನಡೆಸಲಾಯಿತು.

ಮಂಡಳಿಯ ಅಧ್ಯಕ್ಷರಾಗಿ ಪ್ರಭಾಕರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ವಿತೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಚಿನ್ ಮಾತ್ಯೋಲು , ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಮಡೆಮಾರು, ಕೋಶಾಧಿಕಾರಿಯಾಗಿ ಪ್ರಸಾದ್ ನಲ್ಲರಗುತ್ತು, ಸಂಘಟನೆ ಕಾರ್ಯದರ್ಶಿಯಾಗಿ ಶ್ರವಣ್ ದೆರೊಟ್ಟು, ಭಜನಾ ಸಂಚಲಕರಾಗಿ ಜಗನ್ನಾಥ ಕುಲಾಲ್, ಬೈರೊಟ್ಟು ಮತ್ತು ಕಮಲಾಕ್ಷಿ ಎಸ್ ಯನ್ ರಾವ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿ ಸದಸ್ಯರು ಭಜನಾ ಮಂಡಳಿ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya
error: Content is protected !!