22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಯಮಗಳನ್ನು ಉಲ್ಲಂಘಿಸಿ ಸಂಘದ ಬಗ್ಗೆ ಆರೋಪಗಳನ್ನು ಮಾಡಿ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಜಾರಪ್ಪ ಪೂಜಾರಿ ಹಾಗೂ ಮಂಜುನಾಥ ರೈ ಅವರನ್ನು ಸಂಘದ ಸದಸ್ಯತನದಿಂದ ಅಮಾನತು ಮಾಡಲಾಗಿದೆ.

ಮೇ 3ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸವಾ೯ನುಮತದಿಂದ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ದುರುದ್ದೇಶದಿಂದ ಆರೋಪಗಳನ್ನು ಮಾಡಿ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಲಾಯಿತು.

Related posts

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya
error: Content is protected !!