24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

ಮೊಗ್ರು : ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ರಿ. ಅಲೆಕ್ಕಿ – ಮುಗೇರಡ್ಕ ಇದರ ಶ್ರೀ ರಾಮ ಶಿಶು ಮಂದಿರಕ್ಕೆ ಉದ್ಯಮಿಗಳಾದ ಮೋಹನ್ ಕುಮಾರ್, ಲಕ್ಮಿ ಇಂಡಸ್ಟ್ರಿಸ್ ಉಜಿರೆ, ಇವರು ಬೇಟಿ ನೀಡಿ ಸುಮಾರು 3 ವರ್ಷದ ಹಿಂದೆ ಆರಂಭಗೊಂಡು, ಧಾರ್ಮಿಕ ಮತ್ತು ರಾಷ್ಟ್ರೀಯತೆಯ ಮನೋಭಾವನೆ, ಆಧುನಿಕ ಶಿಕ್ಷಣ ನೀಡುವಂತಹ ಶ್ರೀ ರಾಮ ಶಿಶು ಮಂದಿರದ ಟ್ರಸ್ಟ್ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಲಹೆ ಸೂಚನೆ ನೀಡಿ ಶಿಶು ಮಂದಿರದ ಅಭಿವೃದ್ಧಿಗೆ ಸಹಕರಿಸುವ ಭರವಸೆ ನೀಡಿ ಸಂಘದ ಕಾರ್ಯಾಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀರಾಮ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯಭಟ್ ಕೊಳಬ್ಬೆ, ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಸಂಚಾಲಕರಾದ ಅಶೋಕ್, ವರುಣ್ , ಪ್ರವೀಣ್, ಗಣೇಶ್ ಮತ್ತು ಮುಖ್ಯ ಮಾತಾಜಿ ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya
error: Content is protected !!