22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

ಮೊಗ್ರು : ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ರಿ. ಅಲೆಕ್ಕಿ – ಮುಗೇರಡ್ಕ ಇದರ ಶ್ರೀ ರಾಮ ಶಿಶು ಮಂದಿರಕ್ಕೆ ಉದ್ಯಮಿಗಳಾದ ಮೋಹನ್ ಕುಮಾರ್, ಲಕ್ಮಿ ಇಂಡಸ್ಟ್ರಿಸ್ ಉಜಿರೆ, ಇವರು ಬೇಟಿ ನೀಡಿ ಸುಮಾರು 3 ವರ್ಷದ ಹಿಂದೆ ಆರಂಭಗೊಂಡು, ಧಾರ್ಮಿಕ ಮತ್ತು ರಾಷ್ಟ್ರೀಯತೆಯ ಮನೋಭಾವನೆ, ಆಧುನಿಕ ಶಿಕ್ಷಣ ನೀಡುವಂತಹ ಶ್ರೀ ರಾಮ ಶಿಶು ಮಂದಿರದ ಟ್ರಸ್ಟ್ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಲಹೆ ಸೂಚನೆ ನೀಡಿ ಶಿಶು ಮಂದಿರದ ಅಭಿವೃದ್ಧಿಗೆ ಸಹಕರಿಸುವ ಭರವಸೆ ನೀಡಿ ಸಂಘದ ಕಾರ್ಯಾಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀರಾಮ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯಭಟ್ ಕೊಳಬ್ಬೆ, ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಸಂಚಾಲಕರಾದ ಅಶೋಕ್, ವರುಣ್ , ಪ್ರವೀಣ್, ಗಣೇಶ್ ಮತ್ತು ಮುಖ್ಯ ಮಾತಾಜಿ ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya
error: Content is protected !!