25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

ಮೊಗ್ರು : ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ರಿ. ಅಲೆಕ್ಕಿ – ಮುಗೇರಡ್ಕ ಇದರ ಶ್ರೀ ರಾಮ ಶಿಶು ಮಂದಿರಕ್ಕೆ ಉದ್ಯಮಿಗಳಾದ ಮೋಹನ್ ಕುಮಾರ್, ಲಕ್ಮಿ ಇಂಡಸ್ಟ್ರಿಸ್ ಉಜಿರೆ, ಇವರು ಬೇಟಿ ನೀಡಿ ಸುಮಾರು 3 ವರ್ಷದ ಹಿಂದೆ ಆರಂಭಗೊಂಡು, ಧಾರ್ಮಿಕ ಮತ್ತು ರಾಷ್ಟ್ರೀಯತೆಯ ಮನೋಭಾವನೆ, ಆಧುನಿಕ ಶಿಕ್ಷಣ ನೀಡುವಂತಹ ಶ್ರೀ ರಾಮ ಶಿಶು ಮಂದಿರದ ಟ್ರಸ್ಟ್ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಲಹೆ ಸೂಚನೆ ನೀಡಿ ಶಿಶು ಮಂದಿರದ ಅಭಿವೃದ್ಧಿಗೆ ಸಹಕರಿಸುವ ಭರವಸೆ ನೀಡಿ ಸಂಘದ ಕಾರ್ಯಾಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀರಾಮ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯಭಟ್ ಕೊಳಬ್ಬೆ, ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಸಂಚಾಲಕರಾದ ಅಶೋಕ್, ವರುಣ್ , ಪ್ರವೀಣ್, ಗಣೇಶ್ ಮತ್ತು ಮುಖ್ಯ ಮಾತಾಜಿ ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya
error: Content is protected !!