23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ
ಪರೀಕ್ಷೆಗೆ ಹಾಜರಾದ 230 ವಿದ್ಯಾರ್ಥಿಗಲ್ಲಿ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 99.56 ಫಲಿತಾಂಶ ಲಭಿಸಿದೆ.

ಕು.ಸುಪ್ರಿಯಾ. 621 ಅಂಕ ಗಳಿಸಿ ಶಾಲೆಗೆ ಪ್ರಥಮ , ತಾಲ್ಲೂಕಿಗೆ ತೃತೀಯ, ಮತ್ತು ರಾಜ್ಯಕ್ಕೆ 4 ನೆಯ ಸ್ಥಾನ ಪಡೆದಿರುತ್ತಾರೆ.

54 ವಿದ್ಯಾರ್ಥಿಗಳು ವಿಶೇಷ ಶ್ರೇಣಿ, 164 ವಿದ್ಯಾರ್ಥಿಗಳು ಪ್ರಥಮ ದರ್ಜೆ, 9 ದ್ವಿತೀಯ ದರ್ಜೆ ಮತ್ತು 02 ತೃತೀಯ ದರ್ಜೆ ಪಡೆದುಕೊಂಡಿದ್ದಾರೆ.

ಉತ್ತಮ‌ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ , ಶಿಕ್ಷಕ ವೃಂದದವರಿಗೆ , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ, ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ ತರಬೇತಿ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya
error: Content is protected !!