22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ನರಸಿಂಹಗಡ ನಡ ಗ್ರಾಮ ಇದರ ವತಿಯಿಂದ ನಡ ಗ್ರಾಮದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ವಠಾರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಮೇ 3 ರಿಂದ ಪ್ರಾರಂಭಗೊಂಡು ಮೇ 4ರವರೆಗೆ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ

ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ್ ತಂತ್ರಿಗಳ ನೇತೃತ್ವದಲ್ಲಿ ತಿರುಪತಿ ದೇವಸ್ಥಾನದ ಅರ್ಚಕರಾದ ಡಾ. ಯನ್. ತನುಜಾ ವಿಷ್ಣುವರ್ಧನ್ ಮೆರವಣಿಗೆಗೆ ಚಾಲನೆ ನೀಡಿದರು.

ನಂತರ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ವಿವಿಧ ಭಜನಾ ತಂಡಗಳೊಂದಿಗೆ ವೈಭವೋಪೇತ ಮೆರವಣಿಗೆಗೆ ನಡೆಯಿತು.

ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರು ಧನಂಜಯ ಅಜ್ರಿ ನಡಗುತ್ತು, ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಪುಷ್ಪರಾಜ್ ಶೆಟ್ಟಿ ಉದ್ಯಮಿ, ಶಶಿಕಾಂತ್ ಕಾಮತ್ ನಡ, ವಸಂತ ಶೆಟ್ಟಿ ಶ್ರದ್ಧಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಭಾರತೀಯ ಮಜ್ದೂರ್ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಆರೋಗ್ಯ ಸಮಿತಿ ಸಂಚಾಲಕ ಡಾ. ಶಿವರಾಜ್ ಪಜಿಲ, ಉಪಾಧ್ಯಕ್ಷ ಲಕ್ಷ್ಮಣ ಗೌಡ ಇಂದಬೆಟ್ಟು,ಅಜಿತ್ ಕುಮಾರ್ ಜೈನ್ ಇಂದಬೆಟ್ಟುಗುತ್ತು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಡಾ| ಪ್ರದೀಪ್ ನಾವೂರು, ಉಪಾಧ್ಯಕ್ಷ ಅಜಿತ್ ಆರಿಗಾ, ಪ್ರಧಾನ ಕಾರ್ಯದರ್ಶಿ ಕರುಣಾಕರ ಗೌಡ ಬೋಜಾರ, ಕೋಶಾಧಿಕಾರಿಗಳಾದ ಪುರುಷೋತ್ತಮ್ ಶೆಣೈ, ಚೆನ್ನ ಕೇಶವ ಗೌಡ ಬೋಜಾರ, ಸಮಿತಿ ಪ್ರಧಾನ ಸಂಚಾಲಕ ನವೀನ್ ನೆರಿಯ, ಸಮಿತಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya
error: Content is protected !!