25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

ಕಕ್ಯಪದವು: 2024-25 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದಿರುತ್ತದೆ.

ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತೆರ್ಗಡೆಗೊಂಡಿದ್ದು ವಿದ್ಯಾರ್ಥಿನಿ ಪ್ರಾರ್ಥನಾ ಹೆಚ್ ಕೆ 622 ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಹಾಗೂ ರಾಜ್ಯಕ್ಕೆ 4ನೇ ರ‍್ಯಾಂಕ್, ಅತಿಶಯ್ ಆರ್ ಪೂಜಾರಿ 610 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ಹಾಗೂ ದೀಪ್ತಿ ಕೆ 609 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಟ್ಟಾರೆ 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಯಲ್ಲಿ, 12 ಪ್ರಥಮ ಶ್ರೇಣಿಯಲ್ಲಿ 3 ದ್ವಿತೀಯ ಶ್ರೇಣಿ ಪಡೆದು ತೆರ್ಗಡೆಗೊಂಡಿರುತ್ತಾರೆ.

Related posts

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!