September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಬಾಂಧವ್ಯ ಮಿತ್ತೊಟ್ಟು ಮನೆಯ ಕರಿಯ ಪೂಜಾರಿ ಅವರ ಪುತ್ರ ದೀಪಕ್ ಕೆ ಸಾಲ್ಯಾನ್ ( 33ವ) ಇವರು Seviour pancreatitis ಎಂಬ ಜಠರ ಮತ್ತು ಪಿತ್ತಕೋಶಸಂಬಂಧಿ ಖಾಯಿಲೆಗೆ ತುತ್ತಾಗಿದ್ದು ಇವರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇವರ ಚಿಕಿತ್ಸೆಗೆ ಈಗಾಗಲೇ ಸುಮಾರು 4 ಲಕ್ಷ ಖರ್ಚಾಗಿರುತ್ತದೆ. ಇನ್ನೂ ಇವರ ಮುಂದಿನ ಚಿಕಿತ್ಸೆಗೆ ಸುಮಾರು 10 ಲಕ್ಷದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ. ಇವರ ಚಿಕಿತ್ಸೆಗೆ ಸಾಧ್ಯವಾದಷ್ಟು ಸಹಕರಿಸಿ ಎಂದು ಕುಟುಂಬದವರು ಕೇಳಿಕೊಂಡಿದ್ದಾರೆ.
ಚೇತನ್- 9108147133
Deepak k Salian
A/C no: 01502250011754
IFSC: CNRB0010150

Related posts

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!