25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

ಬೆಳ್ತಂಗಡಿ: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ಶೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮೇ. 3 ರಂದು ನಡೆಯಿತು. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನೆರವೇರಿಸಲಾಯಿತು.

ವೈದಿಕ ಕಾರ್ಯಕ್ರಮದ ಭಾಗವಾಗಿ ಕವಾಟೋದ್ಘಾಟನೆ, ತೈಲಾಭ್ಯಂಗನ, ಉಷ: ಪೂಜೆ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ಮಹಾಪೂಜೆ ಮಂತ್ರಾಕ್ಷತೆ, ಪಲ್ಲ ಪೂಜೆ ಮತ್ತು ಪ್ರಸಾದ ಭೋಜನ ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಾಸಕ ಹರೀಶ್ ಪೂಂಜ, ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷ ಲಕ್ಷ್ಮಣ್ ಭಟ್ರಬೈಲು, ಗೌರವಾಧ್ಯಕ್ಷ ಎಸ್. ಗಣೇಶ್ ರಾವ್, ಪ್ರಧನಾ ಕಾರ್ಯದರ್ಶಿ ಪ್ರವೀಣ್ ರೈ, ಕೋಶಾಧಿಕಾರಿ ಅಣ್ಣು ಪೂಜಾರಿ ಬಾಗ್ಲೋಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕಾರಾಮ ಬಿ.ನಾಯಕ್, ಕಾರ್ಯಾಧ್ಯಕ್ಷ ನವೀನ್ ನೆರಿಯ, ಮಂಗಳೂರಿನ ಖ್ಯಾತ ವಾಸ್ತು ತಜ್ಞ ರಾಜ್ ಕುಮಾರ್ ಗೌರಿ ಶಕ್ತಿನಗರ , ಫ್ರೇಂಡ್ಸ್ ತೆಕ್ಕಾರು ಸ್ಥಾಪಕಾಧ್ಯಕ್ಷ ತುಳಸಿಧರ್ ವಿ. ಕೋಟ್ಯಾನ್, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗುಣಾಕರ್ ಅಗ್ನಾಡಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ, ತೆಕ್ಕಾರು ಪ್ಯಾಕ್ಸ್ ಉಪಾಧ್ಯಕ್ಷ ಶೇಖರ್ ಪೂಜಾರಿ ಮತ್ತು ಮೊದಲಾದವರು ಉಪಸ್ಥಿತರಿದ್ದರು.

Related posts

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya
error: Content is protected !!