July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು 2025-2026ನೇ ಇದರ ನೂತನ ಪದಾಧಿಕಾರಿಗಳ ಆಯ್ಕೆ ಮೇ 1 ರಂದು ನಡೆಸಲಾಯಿತು.

ಮಂಡಳಿಯ ಅಧ್ಯಕ್ಷರಾಗಿ ಪ್ರಭಾಕರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ವಿತೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಚಿನ್ ಮಾತ್ಯೋಲು , ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಮಡೆಮಾರು, ಕೋಶಾಧಿಕಾರಿಯಾಗಿ ಪ್ರಸಾದ್ ನಲ್ಲರಗುತ್ತು, ಸಂಘಟನೆ ಕಾರ್ಯದರ್ಶಿಯಾಗಿ ಶ್ರವಣ್ ದೆರೊಟ್ಟು, ಭಜನಾ ಸಂಚಲಕರಾಗಿ ಜಗನ್ನಾಥ ಕುಲಾಲ್, ಬೈರೊಟ್ಟು ಮತ್ತು ಕಮಲಾಕ್ಷಿ ಎಸ್ ಯನ್ ರಾವ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿ ಸದಸ್ಯರು ಭಜನಾ ಮಂಡಳಿ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಉಜಿರೆ ರಾಮಚಂದ್ರ ಕಾಮತ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!