July 23, 2026
Uncategorizedಅಪರಾಧ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ ಕಾನೂನು ಸುವ್ಯವಸ್ಥೆ ಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವಿಡಿಯೋ ಹಾಕಿದ ಯುವಕನ ಮೇಲೆ ಪುಂಜಾಲಕಟ್ಟೆ ಠಾಣೆಯಲ್ಲಿ ಮೇ 4ರಂದು ಪ್ರಕರಣ ದಾಖಲಾಗಿದೆ.
ತಣ್ಣೀರುಪಂಥ, ನಿವಾಸಿ ಧನುಷ್ ಎಂಬಾತನು, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರಮಾಡಿದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 ಕಲಂ: 196(1)(A), 353(1)(C) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

Suddi Udaya
error: Content is protected !!