July 23, 2026
Uncategorized

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ದೇವರ ಪ್ರಸಾದ ನೀಡಿ ಆಶೀರ್ವಾದ ಮಾಡಿದರು.
ಈ ಸಂದರ್ಭ ಮಾಜಿ ಎಂಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಕೊಲ್ಲಾಜೆ, ದಯಾನೀಶ್, ಗಣೇಶ್ ಕಾಶಿ ಮತ್ತಿತರ ಗಣ್ಯರು ಉಪಸ್ಥಿತರಿದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

Suddi Udaya
error: Content is protected !!