July 23, 2026
Uncategorizedಅಪರಾಧ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ ಕಾನೂನು ಸುವ್ಯವಸ್ಥೆ ಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವಿಡಿಯೋ ಹಾಕಿದ ಯುವಕನ ಮೇಲೆ ಪುಂಜಾಲಕಟ್ಟೆ ಠಾಣೆಯಲ್ಲಿ ಮೇ 4ರಂದು ಪ್ರಕರಣ ದಾಖಲಾಗಿದೆ.
ತಣ್ಣೀರುಪಂಥ, ನಿವಾಸಿ ಧನುಷ್ ಎಂಬಾತನು, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರಮಾಡಿದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 ಕಲಂ: 196(1)(A), 353(1)(C) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
error: Content is protected !!