23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ದೇವರ ಪ್ರಸಾದ ನೀಡಿ ಆಶೀರ್ವಾದ ಮಾಡಿದರು.
ಈ ಸಂದರ್ಭ ಮಾಜಿ ಎಂಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಕೊಲ್ಲಾಜೆ, ದಯಾನೀಶ್, ಗಣೇಶ್ ಕಾಶಿ ಮತ್ತಿತರ ಗಣ್ಯರು ಉಪಸ್ಥಿತರಿದರು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
error: Content is protected !!