July 23, 2026
Uncategorized

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ದೇವರ ಪ್ರಸಾದ ನೀಡಿ ಆಶೀರ್ವಾದ ಮಾಡಿದರು.
ಈ ಸಂದರ್ಭ ಮಾಜಿ ಎಂಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಕೊಲ್ಲಾಜೆ, ದಯಾನೀಶ್, ಗಣೇಶ್ ಕಾಶಿ ಮತ್ತಿತರ ಗಣ್ಯರು ಉಪಸ್ಥಿತರಿದರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!