23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ದೇವರ ಪ್ರಸಾದ ನೀಡಿ ಆಶೀರ್ವಾದ ಮಾಡಿದರು.
ಈ ಸಂದರ್ಭ ಮಾಜಿ ಎಂಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಕೊಲ್ಲಾಜೆ, ದಯಾನೀಶ್, ಗಣೇಶ್ ಕಾಶಿ ಮತ್ತಿತರ ಗಣ್ಯರು ಉಪಸ್ಥಿತರಿದರು.

Related posts

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya
error: Content is protected !!