23.8 C
ಪುತ್ತೂರು, ಬೆಳ್ತಂಗಡಿ
May 5, 2025
Uncategorizedಅಪರಾಧ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ ಕಾನೂನು ಸುವ್ಯವಸ್ಥೆ ಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವಿಡಿಯೋ ಹಾಕಿದ ಯುವಕನ ಮೇಲೆ ಪುಂಜಾಲಕಟ್ಟೆ ಠಾಣೆಯಲ್ಲಿ ಮೇ 4ರಂದು ಪ್ರಕರಣ ದಾಖಲಾಗಿದೆ.
ತಣ್ಣೀರುಪಂಥ, ನಿವಾಸಿ ಧನುಷ್ ಎಂಬಾತನು, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರಮಾಡಿದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 ಕಲಂ: 196(1)(A), 353(1)(C) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!