23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ದೇವರ ಪ್ರಸಾದ ನೀಡಿ ಆಶೀರ್ವಾದ ಮಾಡಿದರು.
ಈ ಸಂದರ್ಭ ಮಾಜಿ ಎಂಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಕೊಲ್ಲಾಜೆ, ದಯಾನೀಶ್, ಗಣೇಶ್ ಕಾಶಿ ಮತ್ತಿತರ ಗಣ್ಯರು ಉಪಸ್ಥಿತರಿದರು.

Related posts

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!