24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಲತಾ ಎಂಬ ಮಹಿಳೆ ಮೇ 02 ರಂದು ಆಂಧ್ರಪ್ರದೇಶದ ನೆಲ್ಲೂರು ನಿಂದ ಒಂದು ಬಾಡಿಗೆ ಇನ್ನೋವಾ ಕಾರಿನಲ್ಲಿ ಹೊರಟು ಮೇ 03 ರಂದು ಸಂಜೆ 05-00 ಘಂಟೆಗೆ ಧರ್ಮಸ್ಥಳಕ್ಕೆ ತಲುಪಿರುತ್ತಾರೆ. ದೇವರ ದರ್ಶನಕ್ಕೆ ಹೋಗುವ ಮೊದಲು ಲತಾ ಅವರು ಕಾರ್ಯಕ್ರಮಕ್ಕೆಂದು ಜೊತೆಯಲ್ಲಿ ತಂದಿದ್ದ ಚಿನ್ನಾಭರಣಗಳಾದ ಬ್ರಾಸ್ ಲೈಟ್, ಚಿನ್ನದ ಚೈನ್, ನೆಕ್ಲೆಸ್ ನ್ನು ವ್ಯಾನಿಟಿಕ್ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ ನಲ್ಲಿ ಇಟ್ಟುಕೊಂಡು ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿಕ್ ಬ್ಯಾಗಿನ ಜಿಪ್ಪು ತೆರೆದಿದ್ದು. ಬ್ಯಾಗ್ ನ ಒಳಗಡೆ ನೋಡಿದಾಗ ಬ್ಯಾಗ್ ನ ಒಳಗಡೇ ಪ್ಲಾಸ್ಟಿಕ್ ಬಾಕ್ಸಲ್ಲಿ ಇಟ್ಟಿದ್ದ 97 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಒಟ್ಟು ಮೌಲ್ಯ ರೂ 6,79,000/- ಆಗಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆ ಅ ಕ್ರ 17/2025 ಕಲಂ: 303(2) ಬಿಎನ್ ಎಸ್ 2023ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ಸೇವಾ ನಿವೃತ್ತಿ

Suddi Udaya

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!