25.1 C
ಪುತ್ತೂರು, ಬೆಳ್ತಂಗಡಿ
August 5, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

ಬೆಳ್ತಂಗಡಿ: ಎ. 8 ರಂದು ಪಟ್ರಮೆಯ ದೀಪಕ್ ಎ.ಎಸ್ ರವರು ಪ್ರಧಾನಮಂತ್ರಿ ಆರ್ ಟಿಐ ಅರ್ಜಿ ಸಲ್ಲಿಸಿದ್ದು ಇದಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯಯಿಂದ ಪ್ರಸ್ತಾವನೆ ಮಾಡಿದ ವಿಷಯಕ್ಕೆ ಯಶಸ್ವಿಯಾಗಿ ಉತ್ತರ ವನ್ನು ಸ್ವೀಕರಿಸಿದೆ

ದೀಪಕ್ ಎ.ಎಸ್ ರವರು ಹವ್ಯಾಸಿ ವೈಜ್ಞಾನಿಕ ಸಂಶೋಧಕ, ವೈಯಕ್ತಿಕ ನಾವೀನ್ಯಕಾರ, ಮತ್ತು ರಕ್ಷಣಾ ಸಂಶೋಧನಾ ತಂತ್ರಜ್ಞಾನದಲ್ಲಿ ಉತ್ಸಾಹಿ ಮತ್ತು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿತವರು.


ಇವರು ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಉಪಕ್ರಮದ ಅಡಿಯಲ್ಲಿ “ಆತ್ಮ ನಿರ್ಭರ್ ಭಾರತ್” ಮತ್ತು “ವಿಕಸಿತ್ ಭಾರತ್ ಗೆ ನನ್ನ ಅನನ್ಯ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಏರೋಸ್ಪೇಸ್ ಟೆಕ್ನಾಲಜಿ ಪ್ರಾಜೆಕ್ಟ್ ಯೋಜನೆಯನ್ನು ದೇಶದ ಪ್ರತಿಷ್ಠಿತ ಸಂಸ್ಥೆ DRDO ಡೇರ್ ಟು ಡ್ರೀಮ್ 5.0 ಸ್ಪರ್ಧೆಗೆ ಯಶಸ್ವಿ ಸಲ್ಲಿಸಿದ್ದು ಮತ್ತು Idex Defence innovation ಓಪನ್ ಚಾಲೆಂಜ್‌ನಲ್ಲಿ ಮತ್ತು IDEX ADITI 2.0 innovation Program ಭಾಗವಹಿಸಿದ್ದಾರೆ ಎಂಬ ವಿಷಯವನ್ನು ಹೆಮ್ಮೆಯಿಂದ ಪ್ರಸ್ತಾಪಿಬೇಕೆಂದು ವಿನಂತಿ ಸಲಹೆ ಪತ್ರವನ್ನು ಬರೆದಿದ್ದರು.

ಪತ್ರಕ್ಕೆ ಎ.24 ರಂದು ಪ್ರಧಾನ ಮಂತ್ರಿ ಕಾರ್ಯಾಲಯಾದಿಂದ ಪ್ರಸ್ತಾವನೆ ಮಾಡಿದ ವಿಷಯಕ್ಕೆ ಯಶಸ್ವಿ ಯಾಗಿ ಉತ್ತರ ವನ್ನು ಸ್ವೀಕರಿಸಿದೆ.

Related posts

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನಿಂದ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya
error: Content is protected !!