25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

ಬೆಳ್ತಂಗಡಿ: ಲಯನ್ಸ್ ಜಿಲ್ಲೆ 317D ಪ್ರಾಂತ್ಯ 10 ಇದರ 2025-26 ನೇ ಸಾಲಿನ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ಸ್ ಕ್ಲಬ್ ವೇಣೂರಿನ ಸದಸ್ಯ ಲಯನ್ ಜಗದೀಶ್ಚಂದ್ರ ಡಿ ಕೆ ಇವರನ್ನು ನಿಯೋಜಿತ ರಾಜ್ಯಪಾಲ ಲಯನ್ ಕುಡ್ಪಿ ಅರವಿಂದ ಶೆಣೈ ಇವರು ನೇಮಕಗೊಳಿಸಿರುತ್ತಾರೆ.

ಇವರ ವ್ಯಾಪ್ತಿಗೆ ಬೆಳ್ತಂಗಡಿ, ಸುಲ್ಕೇರಿ, ವೇಣೂರು, ಬೆಳುವಾಯಿ, ಅಲಂಗಾರ್, ಮೂಡಬಿದ್ರೆ , ಗುರುಪುರ- ಕೈಕಂಬ, ಮುಚ್ಚುರು ನೀರುಡೆ, ಬಪ್ಪನಾಡ್ ಇನಸ್ಪೈರ್ ಕ್ಲಬ್ ಗಳು ಬರುತ್ತವೆ.

Related posts

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

Suddi Udaya

ನಾಟ (NATA) 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!